ಬಂಟ್ವಾಳ

ಕಾಂಗ್ರೆಸ್ ನಿಂದ ಬಂಟ್ವಾಳದಲ್ಲಿ ಬಿಲ್ಲವರಿಗೆ 7 ಕ್ಷೇತ್ರಗಳಲ್ಲಿ ಟಿಕೆಟ್: ಬ್ಲಾಕ್ ಅಧ್ಯಕ್ಷರ ತಿರುಗೇಟು

ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ಬಿಲ್ಲವರಿಗೆ 27 ಸೀಟುಗಳ ಪೈಕಿ 7 ಕಡೆ ಟಿಕೆಟ್ ನೀಡಿದ್ದರೆ, ಬಿಜೆಪಿ ಕೇವಲ 2 ಕಡೆ ನೀಡಿದೆ. ಹೀಗಿರುವಾಗ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ತಮ್ಮ ಪಕ್ಷದ ವಿಚಾರವನ್ನಷ್ಟೇ ಗಮನ ಹರಿಸಲಿ ಎಂದು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ.

ಜಾಹೀರಾತು

ಪುತ್ತೂರಿನಲ್ಲಿ ಕಾಂಗ್ರೆಸ್ ಬಿಲ್ಲವರಿಗೆ ಎಷ್ಟು ಟಿಕೆಟ್ ನೀಡಿದೆ ಎಂದು ಬಂಟ್ವಾಳ್ ಕೇಳಿದ್ದಾರೆ. ಅವರು ಕಾಂಗ್ರೆಸ್ ಪ್ರಶ್ನಿಸುವ ಮೊದಲು ಬಿಜೆಪಿಯನ್ನು ಪ್ರಶ್ನಿಸಲಿ. ರೈ ಅವರನ್ನು ಪ್ರಶ್ನಿಸುವ ಮೊದಲು ತನ್ನನ್ನು ಅರಿತುಕೊಳ್ಳಲಿ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್ ಬಿಲ್ಲವರನ್ನು ಕಡೆಗಣಿಸಿರುವುದಾಗಿ ಹೇಳಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ