ಮಲಬಾರ್ ಗೋಲ್ಡ್ ಶಿಕ್ಷಣ ದಿನಾಚರಣೆ ಪ್ರಯುಕ್ತ ವಿಶಿಷ್ಠ ಸಮಾರಂಭವೊಂದನ್ನು ಆಯೋಜಿಸಿತ್ತು. ಮಂಗಳೂರಿನ ಫಳ್ನೀರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಬಿ.ವಿ.ಬಾಲಕೃಷ್ಣ, ಪೂರ್ಣಿಮಾ ಆರ್. ಕೆ. ಭಟ್, ಶ್ರೀಧರ ಉಳ್ಳಾಲ್, ಕ್ಯಾಲಿಸ್ತಸ್ ಡೆಸಾ ಮರ್ಸಿ ರೆಗೋ ಅವರನ್ನು ಸನ್ಮಾನಿಸಿತು. ಮನಪ ನಗರ ಯೋಜನಾ ಸಮಿತಿಯ ಪ್ರವೀಣಚಂದ್ರ ಆಳ್ವ, ಸಂಸ್ಥೆಯ ಮಂಗಳೂರು ದಾಸ್ತಾನು ವಿಭಾಗ ಮುಖ್ಯಸ್ಥ ಶರತ ಚಂದ್ರನ್ ಅತಿಥಿಗಳಾಗಿದ್ದರು.

ಜಾಹೀರಾತು

ಇವರಲ್ಲಿ ವಿಶೇಷ ಸಾಮರ್ಥ್ಯದ ಮಕ್ಕಳಿಗೆ ತರಬೇತಿ ನೀಡುವ ಮಂಗಳೂರಿನ ಶಕ್ತಿನಗರದ ಅರಿವು ಕೇಂದ್ರದ ಡಾ. ರಾಧಾಕೃಷ್ಣ ಭಟ್ ಮತ್ತು ಸ್ಥಾಪಕರೂ ಆಗಿರುವ ಪೂರ್ಣಿಮಾ ಭಟ್ ಅವರನ್ನು ಗುರುತಿಸಿ ಸನ್ಮಾನಿಸಿದ್ದು ವಿಶೇಷ. ಸ್ಪೀಚ್ ಥೆರಪಿ, ಫಿಸಿಯೋಥೆರಪಿ, ಬಿಹೇವಿಯರಲ್ ಥೆರಪಿ ಸಹಿತ ಎಳೆಯ ಮಕ್ಕಳಲ್ಲಿರುವ ಸಮಸ್ಯೆಗಳನ್ನು ಗುರುತಿಸಿ ಅವರಿಗೆ ಮನೆಯ ವಾತಾವರಣದೊಂದಿಗೆ ತರಗತಿಗಳನ್ನು ನಡೆಸುವ ಕಾರ್ಯವನ್ನು ಅರಿವು ಟ್ರಸ್ಟ್ ಮಾಡುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ