ಸೋಮವಾರ ಬಿ.ಸಿ.ರೋಡಿನಲ್ಲಿ ಭಾರತ ಬಂದ್ ಗೆ ಬೆಂಬಲ ಕೋರಿ ಕೈಕಂಬ, ಬಿ.ಸಿ.ರೋಡ್, ಬಂಟ್ವಾಳ, ಮೇಲ್ಕಾರ್ ಮತ್ತಿತರ ಕಡೆಗಳಲ್ಲೆಲ್ಲ ಮಾಜಿ ಸಚಿವ ಬಿ.ರಮಾನಾಥ ರೈ ಮನವಿ ಮಾಡಿದರು. ಕೆಲವೆಡೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಪಾದಯಾತ್ರೆಯಲ್ಲಿ ತೆರಳಿದ ಅವರು, ತೆರೆದಿದ್ದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಬಂದ್ ಮಾಡಿ ಬೆಂಬಲಿಸುವಂತೆ ಕೋರಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂದ್ ಗೆ ಬೆಂಬಲ ಕೋರಿ ರಮಾನಾಥ ರೈ ನೇತೃತ್ವದಲ್ಲಿ ಮನವಿ"