ಸೋಮವಾರ ಬಿ.ಸಿ.ರೋಡಿನಲ್ಲಿ ಭಾರತ ಬಂದ್ ಗೆ ಬೆಂಬಲ ಕೋರಿ ಕೈಕಂಬ, ಬಿ.ಸಿ.ರೋಡ್, ಬಂಟ್ವಾಳ, ಮೇಲ್ಕಾರ್ ಮತ್ತಿತರ ಕಡೆಗಳಲ್ಲೆಲ್ಲ ಮಾಜಿ ಸಚಿವ ಬಿ.ರಮಾನಾಥ ರೈ ಮನವಿ ಮಾಡಿದರು. ಕೆಲವೆಡೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಪಾದಯಾತ್ರೆಯಲ್ಲಿ ತೆರಳಿದ ಅವರು, ತೆರೆದಿದ್ದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಬಂದ್ ಮಾಡಿ ಬೆಂಬಲಿಸುವಂತೆ ಕೋರಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…