ಬಂಟ್ವಾಳ

ಸವಿತಾ ಸೌಹಾರ್ದ ಸಹಕಾರಿ ನಿಯಮಿತ : ಶೇ 13 ಡಿವಿಡೆಂಡ್

ಸದಸ್ಯರ ಸಹಕಾರ, ಪಾಲ್ಗೊಳ್ಳುವಿಕೆಯಿಂದ  ಮಾತ್ರ ಯಾವುದೇ ಸಹಕಾರಿಯು ಉತ್ತುಂಗಕ್ಕೆರಲು ಸಾಧ್ಯ ಎಂದು ಸವಿತಾ ಸೌಹಾರ್ದ ಸಹಕಾರಿ ನಿ. ಬಿ.ಸಿರೋಡು ಅಧ್ಯಕ್ಷರಾದ ವಿಶ್ವನಾಥ್ ಸಾಲ್ಯಾನ್ ಬಂಟ್ವಾಳ್ ಹೇಳಿದರು.

ಜಾಹೀರಾತು

 

ಜಾಹೀರಾತು

ಮಂಗಳವಾರ ಪದ್ಮಾ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರಗಿದ  ಸಹಕಾರಿಯ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕಾರಿಯು 6 ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ್ದು, ಸದಸ್ಯರಿಗೆ ಶೇ 13 ಡಿವಿಡೆಂಡ್ ನೀಡಲಾಗುವುದು ಎಂದು ಹೇಳಿದರು.

ಜಾಹೀರಾತು

ಉಪಾಧ್ಯಕ್ಷರಾದ ಸುರೇಶ್ ನಂದೊಟ್ಟು  ನಿರ್ದೇಶಕರಾದ ದಿನೇಶ್ ಎಲ್ ಬಂಗೇರ, ಆನಂದ ಭಂಡಾರಿ,ಭುಜಂಗ ಸಾಲ್ಯಾನ್,ರವೀಂದ್ರ ಭಂಡಾರಿ,ಸುರೇಂದ್ರ ಭಂಡಾರಿ,ಮೋಹನ್ ಭಂಡಾರಿ, ವಸಂತ್ ಎಂ, ಎಸ್ ಪದ್ಮನಾಭ ಭಂಡಾರಿ, ಎಸ್ ರವಿ ಮಡಂತ್ಯಾರು, ಪ್ರಮೀಳಾ, ಆಶಾ, ಗೌರವ ಸಲಹೆಗಾರರಾದ ಎಂ ಉಗ್ಗಪ್ಪ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಶ್ ಬಿ. ವರದಿ ವಾಚಿಸಿದರು. ಉಪಾಧ್ಯಕ್ಷರಾದ ಸುರೇಶ್ ನಂದೊಟ್ಟು ಸ್ವಾಗತಿಸಿ ನಿರ್ದೇಶಕರಾದ ವಸಂತ್ ಎಂ. ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ