ಬ್ರಹ್ಮರಕೂಟ್ಲು-ತಲಪಾಡಿ ಮೇಲ್ಸೇತುವೆ ಬಳಿ ಶನಿವಾರ ರಾತ್ರಿ ಬ್ರಹ್ಮರಕೂಟ್ಲು ಸಮೀಪದ ಮಾಡಂಗೆ ನಿವಾಸಿ ಹರೀಶ್ (35) ನೇತ್ರಾವತಿ ನದಿಗೆ ಹಾರಿ ಮೃತಪಟ್ಟಿದ್ದಾರೆ.
ಜಾಹೀರಾತು
ಘಟನೆಯ ಹಿನ್ನೆಲೆಯಲ್ಲಿ ತಲಪಾಡಿ ಮೇಲೆ ಹಾಗೂ ಕೆಳ ಸೇತುವೆಯಲ್ಲಿ ಭಾರೀ ಸಂಖ್ಯೆಯ ವಾಹನ ಸವಾರರು ಹಾಗೂ ಕೂತೂಹಲಿಗರು ಜಮಾಯಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರದಲ್ಲಿ ತೊಡಕುಉಂಟಾಯಿತು. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ತಲಪಾಡಿಯ ಈಜುಗರರಾದ ಮುಸ್ತಫಾ, ಸಲೀಂ, ಶಾಹುಲ್ ಹಮೀದ್, ಬಶೀರ್, ಎಂ.ಕೆ.ಹಾರಿಸ್, ಆರಿಫ್, ತಾಜುದ್ದೀನ್, ಅನ್ವರ್ ಕೆ.ಎಚ್ ಅವರು ನೇತ್ರಾವತಿ ನದಿಯಲ್ಲಿ ಶೋಧ ನಡೆಸಿ, ಮೃತದೇಹವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನೇತ್ರಾವತಿಗೆ ಹಾರಿ ವ್ಯಕ್ತಿ ಸಾವು"
Be the first to comment on "ನೇತ್ರಾವತಿಗೆ ಹಾರಿ ವ್ಯಕ್ತಿ ಸಾವು"