ಬಂಟ್ವಾಳ

ನೇತ್ರಾವತಿಗೆ ಹಾರಿ ವ್ಯಕ್ತಿ ಸಾವು

ಬ್ರಹ್ಮರಕೂಟ್ಲು-ತಲಪಾಡಿ ಮೇಲ್ಸೇತುವೆ ಬಳಿ ಶನಿವಾರ ರಾತ್ರಿ ಬ್ರಹ್ಮರಕೂಟ್ಲು ಸಮೀಪದ ಮಾಡಂಗೆ ನಿವಾಸಿ ಹರೀಶ್ (35) ನೇತ್ರಾವತಿ ನದಿಗೆ ಹಾರಿ ಮೃತಪಟ್ಟಿದ್ದಾರೆ.

ಜಾಹೀರಾತು

ಘಟನೆಯ ಹಿನ್ನೆಲೆಯಲ್ಲಿ ತಲಪಾಡಿ ಮೇಲೆ ಹಾಗೂ ಕೆಳ ಸೇತುವೆಯಲ್ಲಿ ಭಾರೀ ಸಂಖ್ಯೆಯ ವಾಹನ ಸವಾರರು ಹಾಗೂ ಕೂತೂಹಲಿಗರು ಜಮಾಯಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರದಲ್ಲಿ ತೊಡಕುಉಂಟಾಯಿತು. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ತಲಪಾಡಿಯ ಈಜುಗರರಾದ ಮುಸ್ತಫಾ, ಸಲೀಂ, ಶಾಹುಲ್ ಹಮೀದ್, ಬಶೀರ್, ಎಂ.ಕೆ.ಹಾರಿಸ್, ಆರಿಫ್, ತಾಜುದ್ದೀನ್, ಅನ್ವರ್ ಕೆ.ಎಚ್ ಅವರು ನೇತ್ರಾವತಿ ನದಿಯಲ್ಲಿ ಶೋಧ ನಡೆಸಿ, ಮೃತದೇಹವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ