ಕಲ್ಲಡ್ಕ

ಮಾಣಿ ರಾಮಚಂದ್ರಾಪುರ ಮಠ : ಆಂಜನೇಯ ಸ್ವಾಮಿಗೆ ನವಕಕಲಶಾಭಿಷೇಕ

ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆವರಣದಲ್ಲಿರುವ ಆಂಜನೇಯ ಸ್ವಾಮಿ ಸನ್ನಿಧಿಯ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಶನಿವಾರ ಬೆಳಗ್ಗೆ ವೇ.ಮೂ.ಮಿತ್ತೂರು ತಿರುಮಲೇಶ್ವರ ಭಟ್ ಶ್ರೀಗುರುನಿಲಯ, ವೇ.ಮೂ.ಮಿತ್ತೂರು ಗೋಪಾಲಕೃಷ್ಣ ಭಟ್ ಹಾಗೂ ಅರ್ಚಕ ವಿಘ್ನೇಶ್ವರ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹವನ, ನವಕಕಲಶಾಭಿಷೇಕ, ಕಲ್ಪೋಕ್ತ ಪೂಜೆ ನೆರವೇರಿತು.

ಜಾಹೀರಾತು

ಶ್ರೀರಾಮಚಂದ್ರಾಪುರ ಮಠದ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಕಾರ್ಯದರ್ಶಿ ಬಂಗಾರಡ್ಕ ಜನಾರ್ದನ ಭಟ್, ಕೋಶಾಧಿಕಾರಿ ಮೈಕೆ ಗಣೇಶ ಭಟ್, ಸದಸ್ಯ ಮುದ್ರಜೆ ಗೋವಿಂದ ಭಟ್, ವಲಯದ ಅಧ್ಯಕ್ಷ ಕಂಪದಕೋಡಿ ಶಂಕರ ಭಟ್, ಮಾತೃ ಪ್ರಧಾನ ಮಹಾಲಕ್ಷ್ಮೀ ಭಟ್ ಮಿತ್ತೂರು, ಮಾಣಿ ವಲಯ ಕಾರ್ಯದರ್ಶಿ ಶಿವಪ್ರಸಾದ್ ಕೈಂತಜೆ, ಮೆನೇಜರ್ ಶಿವಪ್ರಸಾದ್, ವೇದಾಧ್ಯಯನ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ