ಬಂಟ್ವಾಳ

ಆರೋಪಿಗಳಿಗೆ ಗಲ್ಲು ಶಿಕ್ಷೆ: ವಿಹಿಂಪ, ಬಜರಂಗದಳ ಒತ್ತಾಯ

ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ವಿಶ್ವ ಹಿಂದು ಪರಿಷತ್ತು, ಬಜರಂಗದಳ ಹೇಳಿದೆ.

ಜಾಹೀರಾತು

ಈ ಕುರಿತು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮಂಗಳವಾರ ಮನವಿ ಅರ್ಪಿಸಲಾಯಿತು. ಪ್ರತಿ ಶಾಲೆಗಳಲ್ಲೂ ವಾರಕ್ಕೆ ಹೆಣ್ಣುಮಕ್ಕಳಿಗೆ ಒಂದು ದಿನ ಒಂದು ಗಂಟೆ ಅವಧಿ ಕೌನ್ಸೆಲಿಂಗ್ ಕೇಂದ್ರ ಪ್ರಾರಂಭಿಸಿ, ಶಾಲೆಯೊಳಗೆ, ಹೊರಗಿನ ಕಿರುಕುಳಗಳ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಜರಗಿಸಬೇಕ ಎಂದು ಒತ್ತಾಯಿಸಲಾಗಿದೆ. ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೆ.ಕೃಷ್ಣಪ್ಪ ಕಲ್ಲಡ್ಕ, ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಅಕ್ಷಯ್ ರಜಪೂತ್, ಸಹಸಂಚಾಲಕ ಚಂದ್ರಹಾಸ ಕನ್ಯಾನ ಮತ್ತಿತರರು ಈ ಮನವಿ ಮಾಡಿ ತಹಶೀಲ್ದಾರ್ ಅವರಿಗೆ ನೀಡಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ