ಬಂಟ್ವಾಳ

ಗ್ರಾಮಕರಣಿಕ ವರ್ಗಾವಣೆ ಬೇಡ – ಗ್ರಾಪಂ ಉಪಾಧ್ಯಕ್ಷೆ ನೇತೃತ್ವದಲ್ಲಿ ಮನವಿ

ನರಿಕೊಂಬು ಗ್ರಾಮ ಕರಣಿಕ ನಾಗರಾಜರವರನ್ನು ವರ್ಗಾವಣೆಗೊಳಿಸುವ ವಿಚಾರವನ್ನು ಆಕ್ಷೇಪಿಸಿ ನರಿಕೊಂಬು ಗ್ರಾ.ಪಂ.ಉಪಾಧ್ಯಕ್ಷೆ ನೇತೃತ್ವದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಉಪಾಧ್ಯಕ್ಷೆ ರಾಜೀವಿ ಕೃಷ್ಣಪ್ಪ ಪೂಜಾರಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ತಾ.ಪಂ.ಕೆಡಿಪಿ ಸದಸ್ಯ ಉಮೇಶ್ ಬೋಳಂತೂರು, ನರಿಕೊಂಬು ಗ್ರಾ.ಪಂ.ಸದಸ್ಯರಾದ ಮಾಧವ ಪೂಜಾರಿ, ವಿಶ್ವನಾಥ ಪೂಜಾರಿ, ಮೋಹಿನಿ, ಸುಲೈಮಾನ್, ಜುಬೈದಾ, ಬೇಬಿ, ಚಂದ್ರಾವತಿ ನಿನ್ನಿಪಡ್ಪು, ಚಂದ್ರಾವತಿ ನಾಯ್ಕ, ವಿಶಾಲಾಕ್ಷಿ ಶಂಭೂರು, ಗೀತಾ, ವಿನಯ, ರಂಜೀತ್ ಕೆದ್ದೇಲು ಮತ್ತು ಅಲ್ಫೋನ್ಸ್ ಮೆನೆಜಸ್,ಅಲ್ಬರ್ಟ್ ಮೆನೆಜಸ್, ಪ್ರಸಾದ್ ಕರ್ಬೆಟ್ಟು, ಸಾಯಿರಾಮ್ ನಾಯಕ್, ಅರುಣ್ ಶೆಟ್ಟಿ, ದಿವಾಕರ ಏಲಬೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ