ಬಂಟ್ವಾಳ

ಯುವ ಮೋರ್ಚಾದಿಂದ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

ಬಿಜೆಪಿ ಯುವಮೋರ್ಚಾ ಬಂಟ್ವಾಳದ ವತಿಯಿಂದ ಬೆಳ್ತಂಗಡಿ ಶಾಸಕರು ಬಿಜೆಪಿ ಯುವಮೋರ್ಚಾದ ಜಿಲ್ಲಾದ್ಯಕ್ಷರಾದ ಹರೀಶ್ ಪೂಂಜ ರವರನ್ನು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕ ದಲ್ಲಿ ಯುವಮೋರ್ಚಾ ಅದ್ಯಕ್ಷ ವಜ್ರನಾಥ ಕಲ್ಲಡ್ಕ ರವರ ನೇತೃತ್ವದಲ್ಲಿ ಭೇಟಿ ಮಾಡಿ ಬೆಳ್ಳಿಯ ಬಾವಚಿತ್ರ ನೀಡಿ ಅಭಿನಂದಿಸಲಾಯಿತು.

ಜಾಹೀರಾತು

ಬಂಟ್ವಾಳ ಯುವಮೋರ್ಚಾದ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಈ ಅಭಿನಂದನೆ ಯುವಮೋರ್ಚಾದ ಸರ್ವಸದಸ್ಯರಿಗು ಅರ್ಪಣೆ ಎಂದರಲ್ಲದೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿಯವರ ನೇತೃತ್ವದ ಸರಕಾರ ರಚನೆಗಾಗಿ ಶಕ್ತಿಮೀರಿ ದುಡಿಯುವಂತೆ ಕಿವಿಮಾತು ಹೇಳಿದರು
ಸ್ಥಳದಲ್ಲಿ ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ, ಉಪಾದ್ಯಕ್ಷರಾದ ವಿನೀತ್ ಶೆಟ್ಟಿ, ಕಾರ್ಯದರ್ಶಿಗಳಾದ ಲೋಹಿತ್ ಅಗರಿ, ದಿನೇಶ್ ದಂಬೆದಾರ್ ಸುರೇಶ್ ಕೋಟ್ಯಾನ್, ಕೋಶಾದಿಕಾರಿ ರೂಪೇಶ್ ಆಚಾರ್ಯ, ಸದಸ್ಯರಾದ ಕಾರ್ತಿಕ್ ಬಲ್ಲಾಲ್, ನಾರಾಯಣ ಪೂಜಾರಿ, ಯತಿನ್ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ