ವಿಟ್ಲ

ಕನ್ಯಾನ ಭಾರತ ಸೇವಾಶ್ರಮದಲ್ಲಿ ಛಾಯಾಗ್ರಾಹಕರ ಸಂಘದಿಂದ ಸ್ಪರ್ಧೆ

ಬಂಟ್ವಾಳ ವಲಯ ಛಾಯಾಗ್ರಾಹಕರ ಸಂಘದ ಕನ್ಯಾನ ಉಪವಲಯದ ನೇತೃತ್ವದಲ್ಲಿ ಕನ್ಯಾನ ಭಾರತ ಸೇವಾಶ್ರಮದ ಮಕ್ಕಳು ಮತ್ತು ಹಿರಿಯರಿಗೆ ಆಟೋಟ ಸ್ಪರ್ಧೆಯನ್ನು ರವಿವಾರ ಆಯೋಜಿಸಲಾಗಿತ್ತು. ವಲಯದ ಸದಸ್ಯೆ ಸಿದ್ದಕಟ್ಟೆಯ ಮಂದಾರತಿ ಶೆಟ್ಟಿ ಅವರ ಮಗನ ಹುಟ್ಟುಹಬ್ಬದ ಪ್ರಯುಕ್ತ ಆ ದಿನದ ಸಹ ಭೋಜನವನ್ನು ನೀಡಲಾಯಿತು.

ಜಾಹೀರಾತು

ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ಕನ್ಯಾನ ಆಶ್ರಮದ ಕಾರ್ಯದರ್ಶಿ ಎಸ್.ಈಶ್ವರ ಭಟ್, ಡಾ. ಶ್ರೀಧರ್ ಶೆಟ್ಟಿ ಸಿದ್ದಕಟ್ಟೆ , ವಲಯಾಧ್ಯಕ್ಷ ಹರೀಶ್ ಮಾಣಿ, ಗೌರವಾಧ್ಯಕ್ಷ ಸುಕುಮಾರ್ ಬಂಟ್ವಾಳ, ವಲಯ ಸಮಿತಿ ಸದಸ್ಯ ವಿ.ಕುಮಾರಸ್ವಾಮಿ ಕನ್ಯಾನ ಹಾಗೂ ವಲಯದ ಸದಸ್ಯರು ಭಾಗವಹಿಸಿದ್ದರು.

ದಯಾನಂದ್ ಬಂಟ್ವಾಳ ಸ್ವಾಗತಿಸಿ, ರಾಜೇಂದ್ರ ಬಿ.ಸಿ.ರೋಡ್ ವಂದಿಸಿದರು. ಆನಂದ್ ನಿರಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ