ಬಂಟ್ವಾಳ

ಅಂಚನ್ ಗಾರ್ಮೆಂಟ್ಸ್ ಅಂಚನ್ ಸಂಭ್ರಮೋತ್ಸವ

ಬಂಟ್ವಾಳ ಮಾರ್ಕೆಟ್ ರಸ್ತೆಯಲ್ಲಿರುವ ತಾಲೂಕಿನ ಹೆಸರಾಂತ ಜವಳಿ ಮಳಿಗೆ ಅಂಚನ್ಸ್ ಗಾರ್ಮೆಂಟ್ಸ್ ಯಶಸ್ವಿ 20 ವರ್ಷಗಳನ್ನು ಪೂರೈಸುತ್ತಿರುವ ಶುಭ ಸಂದರ್ಭದಲ್ಲಿ ತನ್ನೆಲ್ಲಾ ಗ್ರಾಹಕರಿಗಾಗಿ ವಿಶೇಷ ಬಹುಮಾನ ಹಾಗೂ ದರ ಕಡಿತ ಮಾರಾಟದ ಅಂಚನ್ ಸಂಭ್ರಮೋತ್ಸವವನ್ನು ಅ.15ರಿಂದ ನ.20ರವರೆಗೆ ಆಯೋಜಿಸಿದೆ.

ಜಾಹೀರಾತು

ಅ.15ರಂದು ಸೋಮಾವಾರ ಬೆಳಿಗ್ಗೆ 9 ಗಂಟೆಗೆ ಅಂಚನ್ ಸಂಭ್ರಮೋತ್ಸವ ಆರಂಭಗೊಳ್ಳಲಿದ್ದು ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ ನೀಡುವರು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಅಂಚನ್ ಸಂಭ್ರಮೋತ್ಸವದ ಸಂದರ್ಭದಲ್ಲಿ ಪ್ರತಿ ಸಾವಿರ ರುಪಾಯಿ ಮೇಲ್ಪಟ್ಟು ಬಟ್ಟೆ ಖರೀದಿಯ ಮೇಲೆ  1 ಅದೃಷ್ಟ ಕೂಪನ್ ಪಡೆಯುವ ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಲಾಗಿದ್ದು ಈ ಸುವರ್ಣ ಅವಕಾಶವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಅಂಚನ್ ಗಾರ್ಮೆಂಟ್ಸ್‌ದ ಆಡಳಿತ ಪಾಲುದಾರ ಪ್ರಕಾಶ್ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ