ಬಂಟ್ವಾಳ ತಾಲೂಕಿನ ಕೊಯ್ಲ ನಿವಾಸಿ ಬಾಬು (48) ಶವ ಮೇಲ್ಕಾರ್ ಸಮೀಪ ಮಾರ್ನಬೈಲ್ ಎಂಬಲ್ಲಿ ಶನಿವಾರ ಬೆಳಗ್ಗೆ ದೊರೆತಿದೆ.
ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಆಕಸ್ಮಿಕವಾಗಿ ಸಾವನ್ನಪ್ಪಿರಬಹುದೇ ಎಂಬ ತನಿಖೆ ನಡೆಯುತ್ತಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೈಲಿನಡಿ ಸಿಕ್ಕಿ ವ್ಯಕ್ತಿ ಸಾವು"