ಶನಿವಾರ ರಾತ್ರಿ ಸುಮಾರು 8.30ಕ್ಕೆ ಸುರಿದ ಭಾರಿ ಮಳೆ ಹಾಗೂ ಸಿಡಿಲಿಗೆ ಪಾಣೆಮಂಗಳೂರು ಹೋಬಳಿಯ ಪಜೀರು ಗ್ರಾಮಾದ ಸಂಬಾರತೋಟ ಎಂಬಲ್ಲಿ ನಿವಾಸಿ ಖೈರುನ್ನೀಸ ಎಂಬವರ ವಾಸದ ಮನೆಗೆ ಹಾನಿಯಾಗಿದೆ.
ಜಾಹೀರಾತು
ಸಿಡಿಲು ಬಡಿದ ಪರಿಣಾಮ, ಮನೆಯ ವಿದ್ಯುತ್ ವ್ಯವಸ್ಥೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಮನೆಯ ಹಲವು ಭಾಗಗಳಲ್ಲಿ ಬಿರುಕು ಕಾಣಿಸಿಕೊಂಡಿರುತ್ತದೆ. ಯಾರಿಗೂ ಅಪಾಯ ಆಗಿರುವುದಿಲ್ಲ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಸಿಬ್ಬಂದಿ ಜನಾರ್ದನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರಿ ಮಳೆ, ಸಿಡಿಲಿಗೆ ಮನೆಗೆ ಹಾನಿ"