ಬಂಟ್ವಾಳ

ಅಂಚನ್ ಸಂಭ್ರಮೋತ್ಸವಕ್ಕೆ ಚಾಲನೆ

ಜವಳಿ ಉದ್ಯಮದಲ್ಲಿ ಯಶಸ್ವಿ ಎರಡು ದಶಕಗಳನ್ನು ಪೂರೈಸಿದ ಸಂಭ್ರಮದಲ್ಲಿರುವ ಬಂಟ್ವಾಳದ ಹೆಸರಾಂತ ವಸ್ತ್ರ ಮಳಿಗೆ ಅಂಚನ್ ಗಾರ್ಮೆಂಟ್ಸ್ ಈ ಸವಿನೆನಪಿಗಾಗಿ ಅಂಚನ್ ಸಂಭ್ರಮೋತ್ಸವಕ್ಕೆ ಸೋಮವಾರ ಚಾಲನೆ ನೀಡಿದೆ.

ಜಾಹೀರಾತು

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ದೀಪ ಪ್ರಜ್ವಲಿಸಿ ಅಂಚನ್ ಸಂಭ್ರಮೋತ್ಸವಕ್ಕೆ ಚಾಲನೆ ನೀಡಿದರು.  ಈ ಸಂದರ್ಭ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ್, ಅಂಚನ್ ಗಾಮೆಂಟ್ಸ್‌ನ ಮಾಲಕ ಪ್ರಕಾಶ್ ಅಂಚನ್  ಅವರ ಮಾತಪಿತರಾದ ಕೊರಗಪ್ಪ ಪೂಜಾರಿ ಹಾಗೂ ವಸಂತಿ ಕೆ. ಪೂಜಾರಿ,  ಸಹೋದರರಾದ ಪುರೋಷೋತ್ತಮ ಅಂಚನ್, ಶೇಖರ್ ಅಂಚನ್, ಬಂಟ್ವಾಳ ರೋಟರಿ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಹಾಜರಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ,  ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್ ಮತ್ತಿತರರು ಜವಳಿ ಮಳಿಗೆಗೆ  ಭೇಟಿ ನೀಡಿ ಶುಭ ಹಾರೈಸಿದರು. ಅಕ್ಟೋಬರ್ 15ರಿಂದ ನವೆಂಬರ್ 10ರವರೆಗೆ ಅಂಚನ್ ಗಾರ್ಮೆಂಟ್ಸ್‌ನಲ್ಲಿ ಅಂಚನ್ ಸಂಭ್ರಮೋತ್ಸವದ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ನಡೆಯಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆಯುವಂತೆ ಮಾಲಕ ಪ್ರಕಾಶ್ ಅಂಚನ್ ವಿನಂತಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts