ಆರಾಧನೆ

ಪದ್ಯಾಣ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ, ಶ್ರೀಚಕ್ರ ಪೂಜೆ

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಹಿನ್ನೆಲೆಯಲ್ಲಿ ಅ.9ರಿಂದ ಸಮಗ್ರ ಶ್ರೀಚಕ್ರ ಪೂಜೆಗಳು ವಿಶೇಷವಾಗಿ ನಡೆಯುತ್ತಿದ್ದು, 18ರವರೆಗೆ ಇರಲಿವೆ.

ಜಾಹೀರಾತು

 ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳು ಹಾಗೂ ಶ್ರೀವಿದ್ಯಾ ಉಪಾಸಕ ವೇ| ಮೂ| ಪರಕ್ಕಜೆ ಗಣೇಶ ಭಟ್ಟರ ನೇತೃತ್ವದಲ್ಲಿ ಪ್ರತಿದಿನ ಸಮಗ್ರ ಶ್ರೀಚಕ್ರ ಪೂಜೆಯು ನಡೆಯುತ್ತಿದೆ. ಪ್ರತಿದಿನ ಬೆಳಗ್ಗೆ ಗಂಟೆ 8 ಕ್ಕೆ ಶ್ರೀಚಕ್ರಪೂಜೆಯು ಪ್ರಾರಂಭಗೊಂಡು ಮಹಾಮಂಗಳಾರತಿ, ಸುವಾಸಿನಿ ಪೂಜೆ, ರಾತ್ರಿ ಭಜನೆ ಹಾಗೂ ನವರಾತ್ರಿ ವಿಶೇಷ ಪೂಜೆ ನಡೆಯುತ್ತಿದೆ. ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ಇರುತ್ತದೆ. 17ರಂದು ಸಂಜೆ ಷೋಡಷ ಲಕ್ಷ್ಮೀ ಪೂಜೆ ಹಾಗೂ ವಿಜಯದಶಮಿಯಂದು ವೇದಮೂರ್ತಿ ಪರಕ್ಕಜೆ ಗಣಪತಿ ಭಟ್ಟರ ನೇತೃತ್ವದಲ್ಲಿ ನವಚಂಡಿಕಾ ಯಾಗ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್ ತಿಳಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ