ಮೋಂತಿಮಾರಿನ ಎಸ್ಸೆಸ್ಸೆಫ್ ಪಡ್ಪು ಶಾಖೆಯ ಯೂನಿಟ್ ಸಮ್ಮೇಳನ ಭಾನುವಾರ ನಡೆಯಿತು.
ಜಾಹೀರಾತು
ಅಬ್ದುಲ್ ರಹಿಮಾನ್ ಸಂಪಿಲ ಇವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸ್ಥಳೀಯ ಖತೀಬರಾದ ಬಿ.ಎ. ಅಬ್ಬಾಸ್ ಮದನಿ ಉದ್ಘಾಟಿಸಿದರು, ಕರ್ನಾಟಕ ರಾಜ್ಯ ಸದಸ್ಯರಾದ ಇಸ್ಮಾಯಿಲ್ ಮಾಸ್ಟರ್ ಮೊಂಟುಗೋಳಿ ಪ್ರಾಸ್ತಾವಿಕ ಭಾಷಣ ಮಾಡಿದರು, ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಜಬ್ಬಾರ್ ಸಖಾಫಿ ಪಾತೂರ್ ಮುಖ್ಯ ಪ್ರಭಾಷಣ ಮಾಡಿದರು, ಮುಖ್ಯ ಅತಿಥಿಗಳಾಗಿ ಮೊಂತಿಮಾರ್ ಬ್ರಾಂಚ್ ಅಧ್ಯಕ್ಷರಾದ ಇಬ್ರಾಹಿಂ ಕೊಟ್ರಸ್ ,ಮಂಚಿ ಸೆಕ್ಟರ್ ಅಧ್ಯಕ್ಷರಾದ ಅಸ್ಲಾಂ ಸಂಪಿಲ ,ಪಂಜಿಕ್ಕಲ್ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ,ನೂಜಿ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ಅಝೀಝ್, ಸಿರಾಜುಲ್ ಹುದಾ ಕಮಿಟಿ ಅಧ್ಯಕ್ಷರಾದ ಇಬ್ರಾಹಿಂ ಪಡ್ಪು , ರವೂಫ್ ಕುಕ್ಕಾಜೆ ಉಪಸ್ಥಿತರಿದ್ದರು. ಹನೀಫ್ ಬಾ ಹಸನಿ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್ಸೆಸ್ಸೆಫ್ ಮೋಂತಿಮಾರ್ ಪಡ್ಪು ಶಾಖೆಯ ವತಿಯಿಂದ ಸಮ್ಮೇಳನ"