ಬಂಟ್ವಾಳ

ವಿದ್ಯುತ್ ಗುತ್ತಿಗೆದಾರರ ಸಂಘ ಬಂಟ್ವಾಳ ಉಪಸಮಿತಿ ವಾರ್ಷಿಕ ಮಹಾಸಭೆ

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಬಂಟ್ವಾಳ ಉಪಸಮಿತಿ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಜರಗಿತು. ಬಂಟ್ವಳ ಉಪಸಮಿತಿ ಅಧ್ಯಕ್ಷ ಪಿ.ಸುಬ್ರಹ್ಮಣ್ಯ ರಾವ್ ಅಧ್ಯಕ್ಷತೆ ವಹಿಸಿದ್ದರು.


ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಶಿವಕುಮಾರ್ ಪೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಶಾಲ ಪೂಜಾರಿ, ಕೇಂದ್ರ ಸಮಿತಿ ಬೆಂಗಳೂರಿನ ಸುಂದರ ಗೌಡ ಎಚ್., ಮೆಸ್ಕಾಂ ಪ್ರತಿನಿಧಿ ಲಕ್ಷ್ಮಿನಾರಾಯಣ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲಿಂಗಪ್ಪ ಕುಲಾಲ್, ಉಪಾಧ್ಯಕ್ಷ ಹಾಜಿ. ಇಬ್ರಾಹಿಂ, ಸಂಘಟನಾ ಕಾರ್ಯದರ್ಶಿ ಎ.ಎಚ್.ಅಬ್ದುಲ್ ಸಲಾಂ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಯಕಾರಿ ಸಮಿತಿ ಸದಸ್ಯ ಪದ್ಮನಾಭ ಮಯ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಎನ್.ಎ.ಯೂಸುಫ್ ವಾರ್ಷಿ ವರದಿ ಮಂಡಿಸಿದರು. ಬಂಟ್ವಾಳ ಉಪಸಮಿತಿ ಕೋಶಾಧಿಕಾರಿ ಪರಮೇಶ್ವರ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಜತೆ ಕಾರ್ಯದರ್ಶಿ ಸ್ಟೇನಿ ಡಿ’ ಕುನ್ನ ವಂದಿಸಿದರು. ಇಬ್ರಾಹಿಂ ಆಯಿಶಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ