ಬಂಟ್ವಾಳ

ಬೈಕ್ ಕಳವು ಪ್ರಕರಣ ಆರೋಪಿ ಬಂಧನ

ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣಾ ಪೋಲೀಸರು ಓರ್ವನನ್ನು ಬಂಧಿಸಿದ್ದಾರೆ. ತಾಲೂಕಿನ ಸಜೀಪನಡು ನಿವಾಸಿ ಅಜೀಜ್ (23) ಆರೋಪಿ. ಗುಡ್ಡೆ ಅಂಗಡಿ ಯ ಶಾರದ ಸರ್ವೀಸ್ ಸ್ಟೇಷನ್ ನ  ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಪೋಲೀಸರು ಬಂಧಿಸಿದ್ದಾರೆ.

ಜಾಹೀರಾತು

ಆ.11 ರಂದು ರಾತ್ರಿ ಸರ್ವೀಸ್ ಸ್ಟೇಷನ್ ನಿಂದ ಬೈಕ್ ಕಳವಾಗಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.  ಬಂಟ್ವಾಳ ಎ.ಎಸ್.ಪಿ.ಹ್ರಷಿಕೇಶ್ ಸೋನಾವಣೆ ಅವರ ಮಾರ್ಗದರ್ಶನದಂತೆ ಬಂಟ್ವಾಳ ವೃತ್ತನಿರೀಕ್ಷಕ ನಾಗರಾಜ್ ಟಿ.ಡಿ. ನಿರ್ದೇಶನ ದಲ್ಲಿ ಬಂಟ್ವಾಳ ನಗರ ಠಾಣಾ ಎಸ್ ಐ ಚಂದ್ರಶೇಖರ ಹಾಗೂ ಅಪರಾಧ ವಿಭಾಗದ ಎಸ್.ಐ.ಹರೀಶ್ ನೇತೃತ್ವದಲ್ಲಿ ಎ.ಎಸ್.ಐ.ಸಂಜೀವ , ಸಿಬ್ಬಂದಿ ಗಳಾದ ಸುರೇಶ್ ಪಡಾರ್, ಜಮೀರ್, ಕುಮಾರ್ ಎಚ್.ಕೆ, ಮಲಿಕ್ , ಕರೀಂ ಹಾಗೂ ಚಾಲಕ ವಿಜಯ ಕಾರ್ಯಚರಣೆ ನಡೆಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts