ಬಂಟ್ವಾಳ

ಗ್ರಾಮಲೆಕ್ಕಾಧಿಕಾರಿಗೆ ತಾಲೂಕು ಆಡಳಿತದಿಂದ ಸಂತಾಪ ಸಭೆ

ಸ್ಕೂಟರ್ ಅಪಘಾತದಲ್ಲಿ ಸಾವನ್ನಪ್ಪಿದ ಪುಣಚ ಗ್ರಾಮ ಲೆಕ್ಕಾಧಿಕಾರಿ ಸುದೇಶ್ ರೈ ಅವರಿಗೆ ಸಂತಾಪ ಸಲ್ಲಿಸುವ ಸಭೆ ಬಂಟ್ವಾಳದ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆಯಿತು.

ಜಾಹೀರಾತು

ಈ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ, ಸರ್ವೆ ಸುಪರ್ ವೈಸರ್ ನಿಸಾರ್ ಅಹಮದ್, ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಗ್ರೆಟ್ಟಾ ಮಸ್ಕರೇನ್ಹಸ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿ  ಸಂಘದ ಅಧ್ಯಕ್ಷ ಜನಾರ್ಧನ್, ತಾಲೂಕು ಕಚೇರಿ ಸಿಬಂದಿ ವರ್ಗ, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಭಾಗವಹಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ