ಬಂಟ್ವಾಳ

ನಡೆಯಿತು ಬಂಟ್ವಾಳ ಜಂಕ್ಷನ್ ರಸ್ತೆ ಹೊಂಡಕ್ಕೆ ತೇಪೆ ಕಾರ್ಯ

ಬಂಟ್ವಾಳದ ನಾಲ್ಕು ಮಾರ್ಗಗಳು ಸೇರುವ ಬಂಟ್ವಾಳ ಜಂಕ್ಷನ್ ಅಥವಾ ತುಂಬ್ಯ ಜಂಕ್ಷನ್ ನಲ್ಲಿರುವ ರಸ್ತೆ ಹೊಂಡಗಳಿಗೆ ತಾತ್ಕಾಲಿಕವಾಗಿ ತೇಪೆ ಹಾಕುವ ಕಾರ್ಯ ಶುಕ್ರವಾರ ರಾತ್ರಿ ಆರಂಭಗೊಂಡಿದೆ. ಹೊಂಡಮಯ ರಸ್ತೆ ಕುರಿತು ಶುಕ್ರವಾರ ಬೆಳಗ್ಗೆ ಬಂಟ್ವಾಳನ್ಯೂಸ್ ನಲ್ಲಿ ವರದಿ ಪ್ರಕಟಗೊಂಡಿತ್ತು. ಈ ಕುರಿತು ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ಅಧಿಕಾರಿಗಳ ಗಮನ ಸೆಳೆದಿದ್ದರು.

ಜಾಹೀರಾತು

ರಸ್ತೆಗಳಲ್ಲಿ ಹೊಂಡಗಳಿರುವ ಬಗ್ಗೆ ಇವತ್ತು ಬೆಳಗ್ಗೆ ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ವರದಿ ಇದು.

ಜಾಹೀರಾತು

ರಾತ್ರಿ ರಸ್ತೆಯ ಸ್ಥಿತಿ ಹೀಗಿದೆ.

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ