ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಶ್ರೀ ಮಹಾಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ ಮಹೋತ್ಸವದ ನಿಮ್ಮಿತ್ತ ವಿಜಯ ದಶಮಿಯಂದು ವಿಜೃಂಭಣೆಯ ಶ್ರೀ ಚಂಡಿಕಾ ಹವನವು ಮಂಗಳೂರಿನ ರಥಬೀದಿಯ ಆಚಾರ್ಯ ಮಠದ ಶ್ರೀ ಕಾಶಿನಾಥ ಆಚಾರ್ಯರ ನೇತೃತ್ವದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಊರ ಪರವೂರ ಭಕ್ತಾದಿಗಳಿಗೆ ದೇವ ದರ್ಶನದ ಮೂಲಕ ಇಷ್ಟಾರ್ಥ ಸಿದ್ದಿಗೆ ಶ್ರೀ ದೇವಿಯ ಗಂಧ ಪ್ರಸಾದದ ಬಳಿಕ ಚಂಡಿಕಾ ಹವನದ ಪೂರ್ಣಾಹುತಿ ನಡೆದು ತದನಂತರ ನೆರೆದ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು ಎಂದು ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ರಾಕೇಶ ಪ್ರಭು ತಿಳಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬರಿಮಾರು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಚಂಡಿಕಾ ಹವನ"
Be the first to comment on "ಬರಿಮಾರು ಶ್ರೀ ಮಹಾಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಚಂಡಿಕಾ ಹವನ"