ಕಲ್ಲಡ್ಕ ಅಮ್ಟೂರಿನ ಶ್ರೀಕೃಷ್ಣ ಭಜನಾ ಮಂದಿರದ ೧೯ನೇ ವಾರ್ಷಿಕೋತ್ಸವಕ್ಕೆ ಕಟಪಾಡಿ ಆನೆಗುಂದಿ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.
ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿಗಾರ್, ಉಪಾಧ್ಯಕ್ಷ ಪೃಥ್ವೀರಾಜ್ ಆಳ್ವ, ದಾಮೋದರ ಪೂಜಾರಿ, ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಂಟ್ವಾಳ ವಿಶ್ವಕರ್ಮ ಸಂಘದ ಕೋಶಾಧಿಕಾರಿ ಜಯಚಂದ್ರ ಆಚಾರ್ಯ, ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಉಪಾಧ್ಯಕ್ಷ ವಿ.ಪುರುಷೋತ್ತಮ ಆಚಾರ್ಯ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…