ಪಾಣೆಮಂಗಳೂರು ಹೋಬಳಿಗೆ ಸಂಬಂಧಿಸಿ ಬಂಟ್ವಾಳ ಮೂಡ, ಪಾಣೆಮಂಗಳೂರು, ನರಿಕೊಂಬು ಮತ್ತು ಶಂಭೂರು ಗ್ರಾಮಗಳ ಕಂದಾಯ ಮತ್ತು ಪಿಂಚಣಿ ಅದಾಲತ್ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಗುರುವಾರ ನಡೆಯಿತು.
ಜಾಹೀರಾತು
ಈ ಸಂದರ್ಭದಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ, ತಾಲೂಕು ಕಚೇರಿ ಸಿಬಂದಿ ರೇಖಾ ಗ್ರಾಮ ಲೆಕ್ಕಾಧಿಕಾರಿಗಳಾದ ಶಿವನಂದ ನಾಟೆಕಾರ್, ನಾಗರಾಜ್, ವಿಜೇತ ಸಿಬಂದಿ ಸದಾಶಿವ, ಕೈಕಂಬ, ಲಕ್ಷ್ಮಣ್, ಯಶೋದ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಂದಾಯ, ಪಿಂಚಣಿ ಅದಾಲತ್"