ಬಂಟ್ವಾಳ

ರೋಟರಿಯಿಂದ ಮಗುಸ್ನೇಹಿ ದೀಪಾವಳಿ ಸಂಕಲ್ಪ

ಹಬ್ಬಗಳು ಎಂದರೆ ಮಕ್ಕಳಿಗೆ ಸಂತೋಷ ಗೊಳಿಸುವುದು .ಶ್ರಮದ ಹಣದಲ್ಲಿ ಮಕ್ಕಳಿಗೆ ಬೇಕಾದ ಪಟಾಕಿ ಸಿಡಿಸಿ ಅವರ ಬಾಳು ಬೆಳಗಿಸುವ ಬದಲು ನಂದಿಸುವ ಘಟನೆ ನಡೆಯುತ್ತದೆ. ಪರಿಸರ, ಗಾಳಿ, ಮಣ್ಣು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪಟಾಕಿ ಸಿಡಿಸುವ ಬದಲು ಹಣತೆಯ ಮೂಲಕ ದೀಪಗಳ ಹಬ್ಬ ದೀಪಾವಳಿ ಮಕ್ಕಳ ಬದುಕನ್ನು ಬೆಳಗಲಿ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ  ಮಂಗಳವಾರ  ನಡೆದ  ದೀಪಾವಳಿ ಆಚರಣೆ ಮಗುಸ್ನೇಹಿ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ವಲಯ 4ರ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ಕಾರ್ಯದರ್ಶಿ ನಾರಾಯಣ ಹೆಗ್ಡೆ,ಉಪಸ್ತಿತರಿದ್ದರು.  ಆನ್ಸ್ ಕ್ಲಬ್ ಅಧ್ಯಕ್ಷರಾದ ಆಶಾಮಣಿ ಡಿ ರೈ ನೇತೃತ್ವದಲ್ಲಿ ಪದಾಧಿಕಾರಿಗಳು ಹಣತೆ ಬೆಳಗಿಸಿ ದೀಪಾವಳಿ ಹಬ್ಬದ ಸಂಭ್ರಮ ಆಚರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ