ಬಂಟ್ವಾಳ

ಜೈನ್ ಮಿಲನ್ ಸದಸ್ಯರಿಂದ ದೇವಸ್ಥಾನಕ್ಕೆ ಕುಡಿಯುವ ನೀರಿನ ಫಿಲ್ಟರ್ ಕೊಡುಗೆ

ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ವಠಾರದಲ್ಲಿ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಅನ್ನು ಭಾರತೀಯ ಜೈನ್ ಮಿಲನ್ ಬಂಟ್ವಾಳ ಸದಸ್ಯರು ಒದಗಿಸಿಕೊಟ್ಟಿದ್ದಾರೆ.

ಜಾಹೀರಾತು

ಮಿಲನ್ ಹಿರಿಯ ಸದಸ್ಯರಾದ ಅನಂತ್ರಾಜ್ ಜೈನ್ ಪೆರಿಯಾರು ಗುತ್ತು, ಫಿಲ್ಟರ್ ಕೀಯನ್ನು ಹಸ್ತಾಂತರಿಸುವ ಮೂಲಕ, ಡಾ| ಹೆಗ್ಗಡೆಯವರ ಪಟ್ಟಾಭಿಷೇಕದ ಸವಿನೆನಪಿಗಾಗಿ ಭಾರತೀಯ ಜೈನ್ ಮಿಲನ್ ವಲಯ ಆಶ್ರಯದಲ್ಲಿ ೫೦ ಸಾವಿರ ಗಿಡಗಳನ್ನು ಹಾಗೂ ೫೦ ವಾಟರ್ ಫಿಲ್ಟರ್ಗಳನ್ನು ನೀಡುವ ಕಾರ್ಯದಲ್ಲಿ ಬಂಟ್ವಾಳ ಜೈನ್ ಮಿಲನ್, ಸಮಾಜಕ್ಕೆ ಅರ್ಪಿಸುವ ಕೆಲಸವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಭಾರತೀಯ ಜೈನ್ ಮಿಲನ್ ವಲಯ ೮ರ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ವಲಯ ೮ರ ನಿರ್ದೇಶಕ ಸುದರ್ಶನ್ ಜೈನ್, ಮಾಜಿ ಅಧ್ಯಕ್ಷರಾದ ಅರ್ಕಕೀರ್ತಿ ಇಂದ್ರ, ಉಪಾಧ್ಯಕ್ಷರಾದ ಡಾ| ಸುದೀಪ್ ಸಿದ್ದಕಟ್ಟೆ, ಮಮತಾ . ಜೈನ್, ಭರತ್ರಾಜ್ ಪಾಪುದಡ್ಕ, ಮಹಾವೀರ ಅಜ್ರಿ ಉಪಸ್ಥಿತರಿದ್ದರು.ಚಂದನಾ ಪ್ರಾರ್ಥಿಸಿದರು. ಚಂದ್ರಕಾಂತ ಜೈನ್ ಸ್ವಾಗತಿಸಿದರು. ಗೀತಾ ಜಿನಚಂದ್ರ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ