ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ದೀಪಿಕಾ ಪ್ರೌಢಶಾಲೆ ಮೊಡಂಕಾಪು ಇಲ್ಲಿ ನೂತನ ಶೌಚಾಲಯದ ಉದ್ಘಾಟನೆಯನ್ನು ರೋಟರಿ ಜಿಲ್ಲಾ ಗವರ್ನರ್ ರೋಹಿನಾಥ್ ಪಾದೆ ನಡೆಸಿಕೊಟ್ಟರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಏರ್ಯ ಲಕ್ಷ್ಮಿನಾರಾಯಣ ಆಳ್ವ, ರೋಟರಿ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್, ವಲಯ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ಕಾರ್ಯದರ್ಶಿ ನಾರಾಯಣ ಹೆಗ್ಡೆ , ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಉಮೇಶ್ ನಿರ್ಮಲ್, ಕಾರ್ಯದರ್ಶಿ ಜಯರಾಜ್ ಬಂಗೇರ, ಪದಾಧಿಕಾರಿಗಳಾದ ಶನ್ ಪತ್ ಷರೀಪ್, ಜಗನ್ನಾಥ ಚೌಟ, ಮುನೀರ್, ಓಂ ಪ್ರಸಾದ್, ಆಶಾ ಮಣಿ ರೈ , ದಯಾನಂದ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…