ಪಂಚಮುಖಿ ಕಂಬೈನ್ಸ್ ಬಿ.ಸಿ.ರೋಡು ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆದ ಪುಷ್ಪಕ್ಕನ ಇಮಾನ ನಾಟಕ ಪ್ರದರ್ಶನದ ಸಂದರ್ಭದಲ್ಲಿ ಚಾಪರ್ಕ ತಂಡದ ಹಿರಿಯ ಕಲಾವಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸದಾಶಿವ ಅಮೀನ್, ಅಂತರಾಷ್ಟ್ರೀಯ ಚೆಸ್ ಆಟಗಾರ್ತಿ ಯಶಸ್ವಿ ಕಡೇಶಿವಾಲಯ, ಮತ್ತು ವಿಶೇಷ ಪ್ರತಿಭೆ ಕೌಶಿಕ್ ಅವರನ್ನು ಸನ್ಮಾನಿಸಲಾಯಿತು.
ಜಾಹೀರಾತು
ಈ ಸಂದರ್ಭ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್ ರೊಡ್ರಿಗಸ್, ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಸ್ಪರ್ಶಾ ಕಲಾ ಮಂದಿರದ ಮಾಲಕ ಸುಭಾಶ್ಚಂದ್ರ ಜೈನ್, ಉದ್ಯಮಿಗಳಾದ ಹರೀಂದ್ರ ಪೈ, ಸುನೀಲ್, ಸಾಹಿತಿ ಪಲ್ಲವಿ ಕಾರಂತ್, ಆದಂ ಸಲಾಂ ಉಚ್ಚಿಲ, ನ್ಯಾಯವಾದಿ ಸುರೇಶ್ ಪೂಜಾರಿ, ನೋರ್ಬರ್ಟ್ ಡಿಸೋಜಾ ಶಾಂತಿ ರೋಚ್, ಚಾಪರ್ಕ ಕಲಾತಂಡದ ದೇವದಾಸ್ ಕಾಪಿಕಾಡ್ ಪಂಚಮುಖಿ ಕಂಬೈನ್ಸ್ನ ತಿಮ್ಮಪ್ಪ ಕುಲಾಲ್, ಸುರೇಶ್ ಕುಲಾಲ್ ಹಾಜರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಾಟಕ ಪ್ರದರ್ಶನ ಸಂದರ್ಭ ಸನ್ಮಾನ ಸಮಾರಂಭ"