ಪೊಲೀಸ್ ಇಲಾಖೆಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳನ್ನು ಗೌರವಿಸಲಾಯಿತು.
ವಿಟ್ಲ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸೋಮಶೇಖರ, ಜಯಕುಮಾರ್ ಹಾಗೂ ಬಾಲಕೃಷ್ಣ ಅವರನ್ನು ವಿಟ್ಲ ಎಸೈ ಯಲ್ಲಪ್ಪ ಹಾಗೂ ಸಿಬ್ಬಂದಿಗಳು ಗೌರವಿಸಿದರು. ಬಳಿಕ ಕೇಕ್ ಕತ್ತರಿಸುವ ಮೂಲಕ ಬೆಳ್ಳಿಹಬ್ಬ ಆಚರಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…