ವಿಟ್ಲ ರೋಟರಿ ಕ್ಲಬ್ಗೆ ಜಿಲ್ಲಾ ರಾಜ್ಯ ಪಾಲ ರೋಹಿನಾಥ್ ಪಿ ಅಧಿಕೃತ ಬೇಟಿ ಸಂದರ್ಭದಲ್ಲಿ ಅಂತರಾಷ್ಟ್ರೀಯ ಈಜುಪಟು ಹಾಗೂ ಈಜು ತರಬೇತುದಾರ ಈಶ್ವರ ಭಟ್ ಕಾಶಿಮಠ ಮತ್ತು ಅಂತರಾಷ್ಟ್ರೀಯ ಕರಾಟೆ ಪಟು ಕಾವ್ಯ ಇವರನ್ನು ಸನ್ಮಾನಿಸಲಾಯಿತು.
ಉಪರಾಜಯಪಾಲ ಅಬ್ದುಲ್ ರಹಿಮಾನ್, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ. ಚರಣ್ ಕಜೆ, ಕಾರ್ಯದರ್ಶಿ ಸುಚೇತನ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಸಂಜಿವ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)