ಬಂಟ್ವಾಳ ರೋಟರಿ ಕ್ಲಬ್ ನಿಂದ ಸರಣಿ ಯೋಜನೆ ಉದ್ಘಾಟನೆ

ಬಂಟ್ವಾಳ ರೋಟರಿ ಕ್ಲಬ್‌ನ ವತಿಯಿಂದ ನಿರ್ಮಾಣಗೊಂಡ ವಿವಿಧ ಯೋಜನೆಗಳ ಸರಣಿ ಉದ್ಘಾಟನ ಕಾರ್ಯಕ್ರಮ ಇತ್ತೀಚೆಗೆ  ನಡೆಯಿತು.

ಜಾಹೀರಾತು

ಆಶಾಸ್ಪೂರ್ತಿ ಯೋಜನೆಯಡಿ ಕೂರಿಯಳ ಗ್ರಾಮದ  ಬ್ಯಾರಿಕೋಡಿ- ಮೂವ ಅಂಗನವಾಡಿ ಕೇಂದ್ರ,  ಸಜೀಪಪಡು ಗ್ರಾಮದ ಕೋಟೆಕಣಿ ಅಂಗನವಾಡಿ ಕೇಂದ್ರ ಹಾಗೂ ಬಿ. ಮೂಡ ಗ್ರಾಮದ ನಂದರಬೆಟ್ಟು ಅಂಗನವಾಡಿ ಕೇಂದ್ರದ ಪುನರ್ ನವೀಕರಣ, ಬಿ. ಮೂಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ನವೀಕರಣ ಹಾಗೂ  ಬೆಂಜನಪದವಿನ  ಸರಕಾರಿ ಪ್ರೌಢಶಾಲೆಗೆ ಕೈ ತೊಳೆಯುವ ನೀರಿನ ಘಟಕವನ್ನು ನಿರ್ಮಿಸಲಾಗಿದು ರೋಟರಿ ಜಿಲ್ಲಾ ಗವರ್ನರ್ ರೋಹಿನಾಥ್ ಪಿ ಉದ್ಘಾಟಿಸಿದರು.

ಈ ಸಂದರ್ಭ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ, ಕಾರ್ಯದರ್ಶಿ ಶಿವಾನಿ ಬಾಳಿಗ, ಆನ್ಸ್ ಕ್ಲಬ್ ಅಧ್ಯಕ್ಷೆ ವಿದ್ಯಾ ಅಶ್ವನಿ ರೈ, ಮೇಘಾ ಆಚಾರ್ಯ ಪೂರ್ವಾಧ್ಯಕ್ಷ ರಿತೇಶ್ ಬಾಳಿಗ, ವಲಯ ಲೆಪ್ಟಿನೆಂಟ್ ಸಂಜೀವ ಪೂಜಾರಿ, ಸುವರ್ಣ ವರ್ಷಾಚರಣೆ ಸಮಿತಿ ಸಂಚಾಲಕ ಡಾ. ರಮೇಶಾನಂದ ಸೋಮಾಯಾಜಿ, ವಲಯ ಕಾರ್ಯದರ್ಶಿ  ನಾರಾಯಣ ಹೆಗ್ಡೆ, ರೋಟರಿ ಸದಸ್ಯರಾದ ಪ್ರಭಾಕರ ಪ್ರಭು, ಕರುಣಾಕರ ರೈ, ಮಹಮ್ಮದ್ ಇಕ್ಬಾಲ್, ಪ್ರಕಾಶ್ ಬಾಳಿಗ, ಧನಂಜಯ ಬಾಳಿಗ, ರಾಮಣ್ಣ ರೈ, ವಿಶ್ವನಾಥ ಶೆಟ್ಟಿ,  ರವಿರಾಜ್ ಶೆಟ್ಟಿ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಸಜೀಪಪಡು ಗ್ರಾ.ಪಂ. ಅಧ್ಯಕ್ಷೆ ಉಮಾವತಿ, ಬೆಂಜನಪದವು ಸರಕಾರಿ ಪ್ರೌಢಶಾಲೆಯ ಕಾರ್ಯಧ್ಯಕ್ಷ ವಾಮನ ಆಚಾರ್ಯ, ಪ್ರಾಂಶುಪಾಲ ಗಿರೀಶ್ಚಂದ್ರ ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ರೋಟರಿ ಕ್ಲಬ್ ನಿಂದ ಸರಣಿ ಯೋಜನೆ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*