ಫರಂಗಿಪೇಟೆ

ಮಾಣೂರು: ಮೀಲಾದ್ ಕಾರ್ಯಕ್ರಮ, ಸೌಹಾರ್ದ ಸಂಗಮ

ಇರ್ಷಾದುಲ್ ಇಸ್ಲಾಂ‌ ಮದರಸ ಮಾಣೂರು ಇದರ ವತಿಯಿಂದ ಮುಹಮ್ಮದ್ ಮುಸ್ತಫಾ (ಸ.ಅ)  ರವರ ಜನ್ಮ ದಿನಾಚರಣೆ ಪ್ರಯುಕ್ತ ಮೀಲಾದ್ ಕಾರ್ಯಕ್ರಮ, ಸ್ನೇಹ-ಸೌಹಾರ್ಧ ಸಂಗಮ ಇರ್ಷಾದುಲ್ ಇಸ್ಲಾಂ ಮದ್ರಸ ಅಧ್ಯಕ್ಷ ಹಾಜಿ ಹಸನಬ್ಬ ಮಾಣೂರು ಅಧ್ಯಕ್ಷತೆಯಲ್ಲಿ ನಡೆಯಿತು.
ಹಂಝ ಮುಸ್ಲಿಯಾರ್ ಮಿತ್ತೂರು ಮುಖ್ಯ ಪ್ರಭಾಷಣ ಮಾಡಿದರು‌ ಕಾರ್ಯಕ್ರಮದ ಉದ್ಘಾಟನೆಯನ್ನು ವಳವೂರು ಮಸೀದಿ ಖತೀಬರಾದ ಅಬೂಬಕರ್ ಸಅದಿ ಮಾಡಿದರು, ಪ್ರಾಸ್ತಾವಿಕ ಭಾಷಣ ಹಮೀದ್ ಮುಸ್ಲಿಯಾರ್ ಮಾಡಿದರು. ಮುಖ್ಯ ಅಥಿತಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್, ಹನೀಫ್ ಹಾಜಿ ಗೋಳ್ತಮಜಲು, ಡಾ. ಕೆ.ಎಸ್.ಅಮೀರ್ ಅಹ್ಮದ್ ತುಂಬೆ, ಪಿ.ಎ. ರಹೀಂ ಕೈಕಂಬ, ನವೀನ್ ಚಂದ್ರ ಶೆಟ್ಟಿ, ಅಬೂಬಕರ್ ಕಯರ್ ಗುಳಿ,ರಫೀಕ್ ದಾವಣಗೆರೆ, ಶಫೀಕ್ ಕುಕ್ಕಾಜೆ  ಹಾಗೂ ಇನ್ನಿತರಅತಿಥಿಗಳು ಭಾಗವಹಿಸಿದ್ದರು.
ಆಶಿಕ್ ಕುಕ್ಕಾಜೆ ಸ್ವಾಗತಿಸಿ ಮೊಹಮ್ಮದ್ ವಳವೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ