ಬಂಟ್ವಾಳ ತಾಲೂಕಿನ ನರಹರಿ ಸದಾಶಿವ ದೇವಸ್ಥಾನದಲ್ಲಿ ನ.2 ಮತ್ತು 3ರಂದು ದೀಪೋತ್ಸವ, ತೀರ್ಥ ಸ್ನಾನಾದಿ ಉತ್ಸವಗಳು ನಡೆದಿದ್ದು, ಈ ಸಂದರ್ಭ ಮಾಜಿ ಸಚಿವ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಭೇಟಿ ನೀಡಿದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನರಹರಿ ದೇವಳಕ್ಕೆ ರೈ ಭೇಟಿ"