ಬಂಟ್ವಾಳ

ತಂಡದಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಮೂವರಿಗೆ ಇರಿತ

ಶಾಂತಿ ನೆಲೆಸುತ್ತಿದೆ ಎನ್ನುತ್ತಿದ್ದಾಗಲೇ ಬಿ.ಸಿ.ರೋಡಿನ ಕೈಕಂಬದಲ್ಲಿ ಮತ್ತೆ ಅಹಿತಕರ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಬಿ.ಸಿ.ರೋಡ್ ಕೈಕಂಬದ ಬಳಿ ನಿಂತಿದ್ದ ಮೂವರಿಗೆ ಕಾರಿನಲ್ಲಿ ಬಂದ ತಂಡ ಹಲ್ಲೆ ನಡೆಸಿ, ಇರಿದು ಪರಾರಿಯಾಗಿದೆ.

ಜಾಹೀರಾತು

ಜಾಹೀರಾತು

ಘಟನೆ ಬಳಿಕ ಗಾಯಾಳುಗಳನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಯಿತು.ಶಾಂತಿಯಂಗಡಿ, ತಾಳಿಪಡ್ಪು ನಿವಾಸಿಗಳಾದ ಅನ್ಸಾರ್ (23), ಸಫ್ವಾನ್ (23), ಹಾಗೂ ಫಯಾಝ್ (23) ಇರಿತಕ್ಕೊಳಗಾದವರು. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ