ಬಂಟ್ವಾಳ

ಆಶಿಕ್ ಕುಕ್ಕಾಜೆಗೆ ಸೇವಾರತ್ನ ಪ್ರಶಸ್ತಿ ಪ್ರದಾನ

ತುಂಬೆ ಗ್ರಾಮದ ಮಾಣೂರು ನಿವಾಸಿ ಅಬೂಬಕರ್ ಮುಸ್ಲಿಯಾರ್ ಹಾಗೂ ದುಲೈಕಾ ದಂಪತಿಗಳ ಪುತ್ರ ಆಶಿಕ್ ಕುಕ್ಕಾಜೆ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೀಸ್ ಎವರ್ನೆಸ್ ಟ್ರಸ್ಟ್ ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ’ಸೇವಾ ರತ್ನ’ ಪ್ರಶಸ್ತಿ ೨೦೧೮ ನೀಡಲಾಯಿತು.

ಜಾಹೀರಾತು

ಪೀಸ್ ಎವರ್ನೆಸ್ ಟ್ರಸ್ಟ್ ಅಧ್ಯಕ್ಷ ಅಲ್ತಾಫ್ ಬಿಳಗುಳ ಜೇಸಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.
ಸಾಮಾಜಿಕ ತಾಣಗಳಲ್ಲಿ ಬಡ ರೋಗಿಗಳ, ಅಶಕ್ತರ ಬಗ್ಗೆ ಬರಹಗಳನ್ನು ಬರೆಯುವ ಮೂಲಕ ಬಡ ರೋಗಿಗಳ ಚಿಕಿತ್ಸೆಗೆ ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿ ಹಣ ಸಂಗ್ರಹಿಸಿ ಅರ್ಹ ರೋಗಿಗಳ ಚಿಕಿತ್ಸೆಗೆ ನೆರವು ನೀಡುವುದರ ಮೂಲಕ ನಿಸ್ವಾರ್ಥವಾಗಿ ಬಡ ರೋಗಿಗಳ ಸೇವೆಯಲ್ಲಿ ತೊಡಗಿರುವ ಆಶಿಕ್ ಕುಕ್ಕಾಜೆ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts