ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ವಾರ್ಷಿಕ ಸಹಮಿಲನ ಕಾರ್ಯಕ್ರಮವು ಸಂಚಯಗಿರಿ ಮೈದಾನದಲ್ಲಿ ಜರಗಿತು. ಪುರಸಭೆ ಸದಸ್ಯರಾದ ವಿದ್ಯಾವತಿ ಪ್ರಮೋದ್ ಕುಮಾರ್ ಹಾಗೂ ಜಯಂತಿ ಕುಲಾಲ್ ಭಾಗವಹಿಸಿದ್ದರು.
ಜಾಹೀರಾತು
ನಾಗರಿಕ ಕ್ರಿಯಾ ಸಮಿತಿ ಅದ್ಯಕ್ಷ ಪ್ರಶಾಂತ್ ಕೋಟ್ಯಾನ್ ಜೇಷ್ಠಪಾಲ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ಪ್ರಿಯಾಲತಾ ವಾಮನ್ , ಯುವ ವೇದಿಕೆಯ ಸಚಿನ್ ಉಪಸ್ಥಿತರಿದ್ದರು. ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಸಂಚಾಲಕ ತುಕಾರಾಮ ಪೂಜಾರಿ, ಸುಧಾಕರ ಸಾಲ್ಯಾನ್, ನರಸಿಂಹ ರಾಜು ಮತ್ತು ನಯನಾ ಹೊಳ್ಳ ದಂಪತಿ ಕಲಿಕೆಯಲ್ಲಿ ಸಾಧನೆ ಮಾಡಿದ ಮಕ್ಕಳಾದ ಅಪೂರ್ವ, ವರ್ಷಿತ್, ಅಕ್ಷಯ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕೋಶಾಧಿಕಾರಿ ಪ್ರದೀಪ್ ಕುಮಾರ್ ಸ್ವಾಗತಿಸಿದರು. ದಾಮೋದರ್ ಎ. ವಂದಿಸಿ, ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಂಚಯಗಿರಿಯಲ್ಲಿ ವಾರ್ಷಿಕ ಸಹಮಿಲನ"
Be the first to comment on "ಸಂಚಯಗಿರಿಯಲ್ಲಿ ವಾರ್ಷಿಕ ಸಹಮಿಲನ"