ಬಂಟ್ವಾಳ

ಸಂಚಯಗಿರಿಯಲ್ಲಿ ವಾರ್ಷಿಕ ಸಹಮಿಲನ

ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ವಾರ್ಷಿಕ ಸಹಮಿಲನ ಕಾರ್ಯಕ್ರಮವು ಸಂಚಯಗಿರಿ ಮೈದಾನದಲ್ಲಿ ಜರಗಿತು. ಪುರಸಭೆ ಸದಸ್ಯರಾದ ವಿದ್ಯಾವತಿ ಪ್ರಮೋದ್ ಕುಮಾರ್ ಹಾಗೂ ಜಯಂತಿ ಕುಲಾಲ್ ಭಾಗವಹಿಸಿದ್ದರು.

ಜಾಹೀರಾತು

ನಾಗರಿಕ ಕ್ರಿಯಾ ಸಮಿತಿ ಅದ್ಯಕ್ಷ ಪ್ರಶಾಂತ್ ಕೋಟ್ಯಾನ್ ಜೇಷ್ಠಪಾಲ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ಪ್ರಿಯಾಲತಾ ವಾಮನ್ , ಯುವ ವೇದಿಕೆಯ ಸಚಿನ್ ಉಪಸ್ಥಿತರಿದ್ದರು. ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಸಂಚಾಲಕ ತುಕಾರಾಮ ಪೂಜಾರಿ, ಸುಧಾಕರ ಸಾಲ್ಯಾನ್, ನರಸಿಂಹ ರಾಜು ಮತ್ತು ನಯನಾ ಹೊಳ್ಳ ದಂಪತಿ ಕಲಿಕೆಯಲ್ಲಿ ಸಾಧನೆ ಮಾಡಿದ ಮಕ್ಕಳಾದ ಅಪೂರ್ವ, ವರ್ಷಿತ್, ಅಕ್ಷಯ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕೋಶಾಧಿಕಾರಿ ಪ್ರದೀಪ್ ಕುಮಾರ್ ಸ್ವಾಗತಿಸಿದರು. ದಾಮೋದರ್ ಎ. ವಂದಿಸಿ, ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ