ಜಿಲ್ಲಾ ಸುದ್ದಿ

ಜಿಲ್ಲೆಯ ಗ್ರಾಪಂಗಳಿಗೆ ಕೇಂದ್ರದಿಂದ 150 ಕೋಟಿ ರೂ, ಅದರಲ್ಲಿ 29 ಕೋಟಿ ಕರೆಂಟ್ ಬಿಲ್ ಪಾವತಿ

  • ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ವಿಧಾನಸಭೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ

ಕೇಂದ್ರ ಸರಕಾರದ 14ನೇ ಹಣಕಾಸು ಆಯೋಗದಡಿ ದಕ್ಷಿಣಕನ್ನಡ ಜಿಲ್ಲೆಯ 230 ಗ್ರಾಮ ಪಂಚಾಯತ್‌ಗಳಿಗೆ 2016-17, 17-18, 18-19ನೇ ಅವಧಿಯಲ್ಲಿ ಒಟ್ಟು 150 ಕೋಟಿ ರೂ ಬಿಡುಗಡೆಯಾಗಿದೆ. ಇದರಲ್ಲಿ 29 ಕೋಟಿ ರೂ ವಿದ್ಯುತ್ ಬಿಲ್ ಪಾವತಿಗೆ ಬಳಕೆಯಾಗಿದೆ.

ಜಾಹೀರಾತು

ಈ ವಿಷಯವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ವಿಧಾನಸಭಾಧಿವೇಶನದಲ್ಲಿ ಕೇಳಿದ ಸಂದರ್ಭ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಒಟ್ಟು 150,24,53,995 ರೂ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 29,48,07,514 ರೂಗ್ರಾಮ ಪಂಚಾಯತ್‌ಗಳ ವಿದ್ಯುತ್ ಬಿಲ್ಲು ಪಾವತಿಸಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ