ಬಂಟ್ವಾಳ

ಬೋಳಿಯಾರ್ ನಲ್ಲಿ ಪ್ರವಾದಿ ಜೀವನ, ಸಂದೇಶ ಕಾರ್ಯಕ್ರಮ

ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಬಂಟ್ವಾಳದ ವತಿಯಿಂದ ಬೋಳಿಯಾರ್‌ಲ್ಲಿ ನಡೆದ ಪ್ರವಾದಿ ಜೀವನ ಮತ್ತು ಸಂದೇಶ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಕೇರಳ ರಾಜ್ಯ ಕಾರ್ಯದರ್ಶಿ ಅಲ್ ಹಾಪಿಝ್ ಶಫೀಕ್ ಅಲ್ ಖಾಸಿಮಿ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಫೀಕ್ ದಾರಿಮಿ ಕಿನ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಶಾಫಿ ಬೆಳ್ಳಾರೆ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಇಜಾಝ್ ಅಹ್ಮದ್, ಬದ್ರಿಯಾ ಜುಮಾ ಮಸೀದಿ ರಂತಡ್ಕ ಅಧ್ಯಕ್ಷರಾದ ಎಸ್ ಅಬ್ದುಲ್ ಖಾದರ್, ಮುಹಿಯುದ್ದೀನ್ ಜುಮಾ ಮಸೀದಿ ಬೋಳಿಯಾರ್ ಕಾರ್ಯದರ್ಶಿಯಾದ ಮಹಮ್ಮದ್ ಯೂಸುಪ್, ಬದ್ರಿಯಾ ಜುಮಾ ಮಸೀದಿ ರಂತಡ್ಕ ಇದರ ಕಾರ್ಯದರ್ಶಿಯಾದ ಆರ್ ಎಸ್ ಇಬ್ರಾಹಿಂ, ಸಜಿಪ ನಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಸಿರ್ ಸಜಿಪ, ಅನುಗ್ರಹ ಸುಪಾರಿ ಟ್ರೇಡರ್‍ಸ್‌ನ ಮಾಲಕರಾದ ಮಹಮ್ಮದ್ ಶಾಫಿ, ಬೋಳಿಯಾರ್ ಕಾಂಗ್ರೇಸ್ ವಲಯ ಸಮಿತಿ ಅಧ್ಯಕ್ಷರಾದ ಬಿ ಎಮ್ ಉಸ್ಮಾನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಲ್ಕಾರ್ ವಲಯ ಸಮಿತಿ ಅದ್ಯಕ್ಷರಾದ ಹನೀಪ್ ಬೋಳಿಯಾರ್, ಬಿಂದಾಸ್ ಫ್ರೆಂಡ್ಸ್ ಎನ್.ಜಿ ಬೋಳಿಯಾರ್ ಇದರ ಅಧ್ಯಕ್ಷರಾದ ಬದ್ರುದ್ದೀನ್, ಎಸ್.ಡಿ.ಪಿ.ಐ ರಂತಡ್ಕ ಘಟಕದ ಅಧ್ಯಕ್ಷರಾದ ಮಹಮ್ಮದ್ ಶರೀಪ್, ಮುಸ್ಲಿಂ ಯಂಗ್ ಫ್ರೆಂಡ್ಸ್ ಎನ್.ಜಿ ಬೋಳಿಯಾರ್ ಇದರ ಅಧ್ಯಕ್ಷರಾದ ಎಚ್ ಬುನಿಂiiಮ್ ಮೊದಲಾದವರು ಉಪಸ್ಥಿತರಿದ್ದರು.

ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಇದರ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜಾಪರ್ ಸಾದಿಕ್ ಪೈಝಿ ದುವಾಃ ಮತ್ತು ಉಧ್ಘಾಟನೆ ಮಾಡಿದರು. ಹನೀಪ್ ಬೋಳಿಯಾರ್ ಸ್ವಾಗತ ಮಾಡಿದರು, ಇರ್ಪಾನ್ ರಂತಡ್ಕ ವಂದಿಸಿದರು. ಕಾರ್ಯಕ್ರಮವನ್ನು ನಾಸಿರ್ ಬೋಗುಡಿ ಮತ್ತು ಝಕರಿಯಾ ಮಾಲಿಕ್ ಕೊಳಕೆ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ