ರಸ್ತೆ ಮಧ್ಯೆ ಸರಕಾರಿ ಬಸ್ ಒಂದು ಕೆಟ್ಟು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಬಂಟ್ವಾಳ ತಾಲೂಕಿನ ಮೇಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ಸೋಮವಾರ ನಡೆದಿದೆ.
ಜಾಹೀರಾತು
ಇದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆಗೆ ಒಳಗಾದರು. ಬಳಿಕ ಸ್ಥಳೀಯರು ಕಲ್ಲಡ್ಕ ಅಮ್ಟೂರ್ ಕ್ರಾಸ್ ಮೂಲಕ ಮಾರ್ನಬೈಲ್ ಮೂಲಕ ವಾಹನ ಸಂಚಾರಕ್ಕೆ ಸೂಚನೆ ನೀಡಿದನ್ವಯ ದಟ್ಟಣೆ ಕಡಿಮೆಯಾಯಿತು. ಸ್ಥಳಕ್ಕೆ ಪೊಲೀಸರು ಆಗಮಿಸಿ ಮುಂದಿನ ಕಾರ್ಯ ಕೈಗೊಂಡರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೇಲ್ಕಾರ್ ಸಮೀಪ ಟ್ರಾಫಿಕ್ ಜಾಮ್"