ಕಲ್ಲಡ್ಕ

ಬದುಕು ಕಟ್ಟಿಕೊಡುವ ಕ್ಷೇತ್ರ ಕೃಷಿ: ಆನಂದ

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಕೃಷಿ ಬದುಕಿನ ಮಾರ್ಗ, ಸಾಧ್ಯತೆಗಳು, ಸವಾಲುಗಳ ಕುರಿತು ಕೇಂದ್ರ ಸಾವಯವ ಕೃಷಿ ಮಿಷನ್ ಪೂರ್ವಾಧ್ಯಕ್ಷ ಆನಂದ ಸಂವಾದ ನಡೆಸಿದರು.

ಶ್ರೀರಾಮ ಪದವಿ ಕಾಲೇಜಿನ ಪ್ರಕೃತಿ ಪರಿಸರ ಸಂಘ, ಮಂಥನ ಕಲ್ಲಡ್ಕ ಇದರ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಾಹೀರಾತು

ಪ್ರಸ್ತುತ ಕಾಲಘಟ್ಟದಲ್ಲಿ ಕೃಷಿ ಒಂದು ಸವಾಲಿನ ವಿಷಯವಾದರೂ ಬದುಕನ್ನು ಕಟ್ಟಿಕೊಡುವ ಕ್ಷೇತ್ರವಾಗಿದೆ. ಕೃಷಿಯಲ್ಲಿ ಇಂದಿನ ಜನತೆ ತೊಡಗಿಕೊಂಡರೆ ಅವಕಾಶಗಳು ವಿಪುಲವಾಗಿದೆ. ಅನುಸರಿಸುವ ವಿಧಾನ ಸರಿಯಿದ್ದರೆ ಕೃಷಿ ಉತ್ಪನ್ನಗಳಿಂದ ಲಕ್ಷಾಂತರ ಹಣ ಸಂಪಾದನೆ ಮಾಡಬಹುದು ಎಂದರು. ಇದಕ್ಕಾಗಿ ನಮ್ಮ ಪ್ರತಿಭೆ-ಬುದ್ಧಿಮತ್ತೆಯನ್ನು ಉಪಯೋಗಿಸಬೇಕಿದೆ. ವಿಶೇಷವಾಗಿ ಮಹಿಳೆಯರು ಈ ವೃತ್ತಿ ಶ್ರೇಷ್ಠವೆಂಬುದನ್ನು ಮನಗಾಣಬೇಕಿದೆ ಎಂದರು.

ಅಧ್ಯಕ್ಷತೆಯನ್ನು ಪದವಿ ವಿಭಾಗದ ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ವಹಿಸಿದ್ದರು. ಪರಿಸರ ಸಂಘದ ನಿರ್ದೇಶಕರಾದ ಗಂಧರ್ವ,  ರಾಷ್ಟ್ರಸೇವಿಕಾ ಸಮಿತಿಯ  ಕಾರ್ಯಕಾರಣಿ ಸದಸ್ಯೆ ಡಾ. ಕಮಲಾ ಪ್ರಭಾಕರ್ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಸುಪ್ರೀತಾ ನಿರೂಪಿಸಿ, ಗುರುರಾಜ್ ವಂದಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ