ಬಂಟ್ವಾಳ ಕಸ್ಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿಯ ಸುಂದರ ಮೂಲ್ಯ (65) ಅವರು ಶನಿವಾರ ಬೆಳಗ್ಗೆ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಜಕ್ರಿಬೆಟ್ಟುವಿನಲ್ಲಿ ಅವರು ಅಂಗಡಿಯನ್ನು ಹೊಂದಿದ್ದರು. ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಅಗ್ನಿಶಾಮಕ ದಳದ ಸಹಾಯದಿಂದ ಊರವರ ನೆರವಿನಿಂದ ಮೃತದೇಹವನ್ನು ಮೇಲಕ್ಕೆತ್ತಲಾಯಿತು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)