ವಿಟ್ಲ

ಅಪಘಾತದಲ್ಲಿ ಗಂಭೀರ ಗಾಯ- ನೆರವಿಗೆ ಮೊರೆ

www.bantwalnews.com

ಒಂದೇ ಕುಟುಂಬದ ನಾಲ್ಕು ಮಂದಿ ನಡೆದು ಸಾಗುತ್ತಿದ್ದ ಸಮಯದಲ್ಲಿ ಹಿಂಬದಿಯಿಂದ ಬೈಕ್ ಬಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡವರ ಚಿಕಿತ್ಸೆಗೆ ದಾನಿಗಳ ಸಹಾಯ ಯಾಚಿಸಿದ್ದಾರೆ.

ಜಾಹೀರಾತು

ಪೆರುವಾಯಿಂದ ಮನೆಗೆ ನಡೆದು ಬರುತ್ತಿದ್ದ ಸಮಯ ಪೆರುವಾಯಿ ಗ್ರಾಮದ ಮುಚ್ಚಿರಪದವು ನಿವಾಸಿಗಳಾದ ನಾರಾಯಣ ಪೂಜಾರಿ, ಚಂದ್ರಾವತಿ, ಮಕ್ಕಳಾದ ಅವಿನಾಶ್, ಯಶವಂತ ಅವರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಿಂದ ಗಾಯಗೊಂಡವರಾಗಿದ್ದಾರೆ. ನಾರಾಯಣ ಪೂಜಾರಿ ಅವರು ಕೂಲಿ ಕೆಲಸ ಮಾಡಿ ಕುಟುಂಬದ ನಿರ್ವಹಣೆ ಮಾಡುತ್ತಿದ್ದು, ಬಡ ಕುಟುಂಬಕ್ಕೆ ಈ ಅಪಘಾತದಿಂದ ಆಸ್ಪತ್ರೆ ಚಿಕಿತ್ಸೆಗೆ ಹಣ ಹೊಂದಾಣಿಕೆ ಮಾಡಲು ಪರದಾಡುವಂತಾಗಿದೆ.

ಸದ್ಯ ಚಂದ್ರಾವತಿ ಹಾಗೂ 4 ನೇ ತರಗತಿಯ ಯಶವಂತ ಅವರು ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಾನಿಗಳ ಸಹಾಯ ಬೇಕಾಗಿದೆ. ದಾನಿಗಳು ಯಶವಂತ ಅವರ ಹೆಸರಿನಲ್ಲಿರುವ ಕರ್ನಾಟಕ ಬ್ಯಾಂಕ್ ಮಾಣಿಲ ಶಾಖೆಯ ಉಳಿತಾಯ ಖಾತೆ ಸಂಖ್ಯೆ 5022500100482601 ಗೆ ಹಣವನ್ನು ಜಮಾ ಮಾಡವಹುದಾಗಿದೆ. 9902636584 ನಂಬರ್ ಅನ್ನು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts