ಬಂಟ್ವಾಳ

ನ್ಯಾಯಾಲಯ ಆವರಣದಲ್ಲಿ ಮತದಾರರ ದಿನಾಚರಣೆ

www.bantwalnews.com

Editor: Harish Mambady

ಜಾಹೀರಾತು

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಮತದಾರರ ದಿನಾಚರಣೆಯನ್ನು ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಇಮ್ತಿಯಾಝ್ ಅಹಮ್ಮದ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್, ವಕೀಲರ ಸಂಘದ ಮಾಜಿ ಅಧ್ಯಕ್ಷ ವೆಂಕಟ್ರಮಣ ಶೆಣೈ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ರಾವ್ ಪುಂಚಮೆ ಮತದಾರರ ದಿನಾಚರಣೆ ಮಹತ್ವ ದ ಬಗ್ಗೆ ಮಾಹಿತಿ ನೀಡಿದರು. ನ್ಯಾಯವಾದಿ ಆಶಾಮಣಿ ಸ್ವಾಗತಿಸಿದರು. ನ್ಯಾಯವಾದಿ ಜಲೀಲ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ