ಬಂಟ್ವಾಳ: ಮಂಚಿ ಕೊಳ್ನಾಡಿನ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ 70ನೇ ಗಣರಾಜ್ಯೋತ್ಸವ ನಡೆಯಿತು. ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರವೀಣ್ ಕೊಟ್ಟಾರಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ನಾರಾಯಣ ಭಟ್ ನೂಜಿಬೈಲು ಮತ್ತು ವಿದ್ಯಾರ್ಥಿಗಳು ಗಣರಾಜ್ಯೋತ್ಸವ ಕುರಿತಾಗಿ ಅನಿಸಿಕೆ ವ್ಯಕ್ತಪಡಿಸಿದರು.ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಡಾ. ಗೋಪಾಲ ಆಚಾರ್, ಸೀತಾರಾಮ ಮೂಲ್ಯ ಕೋಕಳ, ರಮೇಶ್ ಟೈಲರ್, ಅಶೋಕ್ ಸಿಂಗಾರಕೋಡಿ, ರಾಜೇಂದ್ರ ಕಾರಂತ, ರಮೇಶ್ ಪತ್ತುಮುಡಿ, ನಳಿನಾಕ್ಷಿ, ನೆಬಿಸಾ, ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ವಿ ಶ್ರೀರಾಮಮೂರ್ತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡಿನಲ್ಲಿ ಗಣರಾಜ್ಯೋತ್ಸವ"
Be the first to comment on "ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡಿನಲ್ಲಿ ಗಣರಾಜ್ಯೋತ್ಸವ"