ಬಂಟ್ವಾಳ

ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡಿನಲ್ಲಿ ಗಣರಾಜ್ಯೋತ್ಸವ

www.bantwalnews.com

Editor: Harish Mambady

ಜಾಹೀರಾತು

ಬಂಟ್ವಾಳ: ಮಂಚಿ ಕೊಳ್ನಾಡಿನ ಸರಕಾರಿ ಪ್ರೌಢಶಾಲೆಯಲ್ಲಿ  ಸಂಭ್ರಮದ 70ನೇ ಗಣರಾಜ್ಯೋತ್ಸವ ನಡೆಯಿತು. ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರವೀಣ್ ಕೊಟ್ಟಾರಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ನಾರಾಯಣ ಭಟ್ ನೂಜಿಬೈಲು ಮತ್ತು ವಿದ್ಯಾರ್ಥಿಗಳು ಗಣರಾಜ್ಯೋತ್ಸವ ಕುರಿತಾಗಿ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಡಾ. ಗೋಪಾಲ ಆಚಾರ್, ಸೀತಾರಾಮ ಮೂಲ್ಯ ಕೋಕಳ, ರಮೇಶ್ ಟೈಲರ್, ಅಶೋಕ್ ಸಿಂಗಾರಕೋಡಿ, ರಾಜೇಂದ್ರ ಕಾರಂತ, ರಮೇಶ್ ಪತ್ತುಮುಡಿ, ನಳಿನಾಕ್ಷಿ, ನೆಬಿಸಾ, ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ವಿ ಶ್ರೀರಾಮಮೂರ್ತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ