ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಕೇಂದ್ರ ಸರಕಾರದ ಬಜೆಟ್ ಗೆ ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾನ್ಯ ಬಜೆಟ್ ಆಗಿದ್ದು, ನಿರಾಶಾದಾಯಕವಾಗಿದೆ ಎಂದಿದ್ದಾರೆ.
ಜಾಹೀರಾತು
ಕೆಲವು ಘೋಷಣೆಗಳನ್ನು ಮಾಡಲಾಗಿದೆ. ಆದರೆ ಎಷ್ಟರಮಟ್ಟಿಗೆ ಇವೆಲ್ಲ ಅನುಷ್ಠಾನವಾಗುತ್ತದೆ ಎಂಬುದನ್ನೂ ನೋಡಬೇಕಾಗುತ್ತದೆ. ಹಿಂದಿನ ಬಜೆಟ್ ಘೋಷಣೆಗಳೇ ಇನ್ನೂ ಸಮರ್ಪಕವಾಗಿ ಈಡೇರದಿರುವಾಗ ಕೇವಲ ಭರವಸೆಗಳ ಆಧಾರದಲ್ಲಿ ಬಜೆಟ್ ಅನ್ನು ನೋಡಲಾಗುವುದಿಲ್ಲ. ಹೀಗಾಗಿ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಿರಾಶಾದಾಯಕ ಬಜೆಟ್ – ರಮಾನಾಥ ರೈ ವಿಶ್ಲೇಷಣೆ"