ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಕೇಂದ್ರ ಸರಕಾರದ ಬಜೆಟ್ ಗೆ ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾನ್ಯ ಬಜೆಟ್ ಆಗಿದ್ದು, ನಿರಾಶಾದಾಯಕವಾಗಿದೆ ಎಂದಿದ್ದಾರೆ.
ಕೆಲವು ಘೋಷಣೆಗಳನ್ನು ಮಾಡಲಾಗಿದೆ. ಆದರೆ ಎಷ್ಟರಮಟ್ಟಿಗೆ ಇವೆಲ್ಲ ಅನುಷ್ಠಾನವಾಗುತ್ತದೆ ಎಂಬುದನ್ನೂ ನೋಡಬೇಕಾಗುತ್ತದೆ. ಹಿಂದಿನ ಬಜೆಟ್ ಘೋಷಣೆಗಳೇ ಇನ್ನೂ ಸಮರ್ಪಕವಾಗಿ ಈಡೇರದಿರುವಾಗ ಕೇವಲ ಭರವಸೆಗಳ ಆಧಾರದಲ್ಲಿ ಬಜೆಟ್ ಅನ್ನು ನೋಡಲಾಗುವುದಿಲ್ಲ. ಹೀಗಾಗಿ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…