ವಿಟ್ಲ

ಕುಂಡಡ್ಕ ಪುನಃಪ್ರತಿಷ್ಠಾ ಬ್ರಹ್ಮಕಲಶ: ಕಾರ್ಯಾಲಯ ಉದ್ಘಾಟನೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ವಿಟ್ಲ : ಕುಳ, ವಿಟ್ಲಮುಟ್ನೂರು ಗ್ರಾಮಗಳ ಕುಂಡಡ್ಕ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಮತ್ತು ವಿಟ್ಲಮುಟ್ನೂರು ಗ್ರಾಮದ ಮಾಡತ್ತಡ್ಕ ಶಿಬರಿಕಲ್ಲ ಮಾಡದ ಶ್ರೀ ಮಲರಾಯ-ಮೂವರ್‌ ದೈವಂಗಳ ದೈವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶವು ಫೆ. 5ರಿಂದ 23ರ ವರೆಗೆ ನಡೆಯಲಿದ್ದು, ಕಾರ್ಯಾಲಯವನ್ನು ಅರ್ಚಕ ಗಣೇಶ್‌ ಭಟ್ ಉದ್ಘಾಟಿಸಿದರು. ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಸೀಮೆ ಗುರಿಕ್ಕಾರ ಕೆ.ಟಿ. ವೆಂಕಟೇಶ್ವರ ನೂಜಿ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ ಮರುವಾಳ, ಕೋಶಾಧಿಕಾರಿ ಗೋವಿಂದರಾಜ್‌ ಪೆರುವಾಜೆ, ಕಾರ್ಯಾಲಯ ಪ್ರಮುಖ್‌ ನಾಗೇಶ್‌, ಸಹಪ್ರಮುಖ್‌ ರವೀಶ ಶೆಟ್ಟಿ ಪಿಲಿಂಜ, ಮುತ್ತಪ್ಪ ಗೌಡ ಪಾಂಡೇಲು ಮತ್ತಿತರರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ